25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು, ಇದನ್ನು ಮನಗಂಡ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಮರಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಸಹಕರಿಸಿದರು.

Related posts

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya
error: Content is protected !!