July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

ಇಳಂತಿಲ ಕ್ರಾಸ್, ಪೆದಮಲೆ, ನೇಜಿಕಾರು ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಅ.1 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಮತ್ತು ಸಿಬ್ಬಂದಿ ವರ್ಗ, ಇಳಂತಿಲ ಬ್ರಾಂಚ್ ಪೋಸ್ಟ್ ಮಾಸ್ಟರ್, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಎನ್ ಆರ್ ಎಲ್ ಎಂ ಒಕ್ಕೂಟದ ಸದಸ್ಯರು, ರಿಕ್ಷಾ ಚಾಲಕ ವೃಂದದವರು, ಆಯ್ದ ಸಂಘ ಸಂಸ್ಥೆ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!