23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

ತೆಂಕಕಾರಂದೂರು ಗ್ರಾಮದ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ, ಸ್ವಚ್ಚತಾ ಕಾರ್ಯಕ್ರಮ, ಹಾಗೂ ಐಸಿಡಿಎಸ್ ದಿನಾಚರಣೆಯನ್ನು ಆಚರಿಸಲಾಯಿತು.

ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಐಸಿಡಿಎಸ್ ದಿನಾಚರಣೆ ಹಾಗೂ ಸ್ವಚ್ಚತೆ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕರ್ತೆ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು. ಸಹಾಯಕಿ ಸುನಂದ ಸಹಕರಿಸಿದರು.

Related posts

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya
error: Content is protected !!