September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ ಅಧ್ಯಕ್ಷ ಮೋಹನ್ , ಕಾರ್ಯದರ್ಶಿ ಅಕ್ಷಯ್ , ಯೋಗೀಶ್ ಜಾಲು, ಆನಂದ ಗೌಡ ಕಲ್ಕುಡಂಗೆ, ಕುಶಾಲಪ್ಪ ಗೌಡ ಸೂರ್ಯತ್ತಾವು, ರವಿ ಹೊಸಮನೆ, ಮೆಸ್ಕಾಂ ಸಿಬ್ಬಂದಿ ಹರೀಶ್ ಕುಮಾರ್, ರಾಜೇಶ್ ದೇವಸ್ಯಕೋಡಿ, ಆಟೋ ಚಾಲಕರಾದ ಡೀಗಯ್ಯ , ಡೀಗಯ್ಯ ಪವರಿಪಲ್ಲ, ಲೋಕೇಶ್ ಕಲ್ಕುಡಂಗೆ ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya
error: Content is protected !!