23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿ ಖತೀಬರಾದ ಜನಾಬ್ ಅಶ್ರಫ್ ಫೈಝಿ ಅರ್ಕಾನ ದುವಾ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಎಚ್ ಮಹಮ್ಮದ್ ವೇಣೂರು, ಮಸೀದಿ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಿರೋಡಿ ,ಪಿಪಿ ಅಹ್ಮದ್ ಸಖಾಫಿ , ಮಾಜಿ ಅಧ್ಯಕ್ಷರುಗಳಾದ ಪಿಎ ಇಬ್ರಾಹಿಂ ಪೆರಿಂಜೆ ,ಪಿಎಸ್ ಜಲೀಲ್ , ಖಾಲಿದ್ ಪುಲಾಬೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಶುಭ ಹಾರೈಸಿದರು

ಜನಾಬ್ ದಾವೂದ್ ದಾರಿಮಿ,ಇಬ್ರಾಹಿಂ ದಾರಿಮಿ ,ಅಲ್ತಾಫ್ ಉಸ್ತಾದ್ ,ನಿಝಮ್ ಮರ್ಜ್ವೂಕಿ ಅಶ್ರಫ್ ಸಹಿದಿ ಉಪಸ್ಥಿತರಿದ್ದರು

ಮಸೀದಿ ಕಾರ್ಯದರ್ಶಿ ರಫೀಕ್ ಸ್ವಾಗತಿಸಿ ಕೋಶಾಧಿಕಾರಿ ಪಿಜೆ ಮಹಮೂದ್ ವಂದಿಸಿದರು

ಸಮಿತಿಯ ಪ್ರಮುಖರಾದ ನಝೀರ್ ಪೆರಿಂಜೆ ,ಇರ್ಪಾನ್ ಯು ಕೆ ,ಅಶ್ರಫ್ ಗಾಂಧಿನಗರ ,ಇದ್ರೀಸ್ ಪುಲಾಬೆ, ಅಶ್ರಫ್ ಕಿರೋಡಿ ,ಅಬ್ದು ಸಲಾಂ, ಸಹಕರಿಸಿದ್ದರು

ಬಳಿಕ ನಡೆದ ಇಶ್ಕೆ ಮದೀನಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಯು.ಕೆ , ಶರ್ಪುದ್ದೀನ್ ತಂಗಳ್ , ಕಿರೋಡಿ ಮಯ್ಯದ್ದಿ , ಸಾದಿಕ್ ಪೆರಿಂಜೆ,ಅಶ್ರಫ್ ಶಾಂತಿನಗರ ಮತ್ತು ತೀರ್ಪುಗಾರರಾದ ಗಪೂರ್ ಹನಫಿ , ಸಿನಾನ್ ಮೌಲವಿ ಉಪಸ್ಥಿತರಿದ್ದರು

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya
error: Content is protected !!