23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆಯು ಇಂದು ನಡೆಯಿತು.

ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಬೆಳ್ತಂಗಡಿ ಡಿಸೆಂಬರ್ ನಲ್ಲಿ ಒರಿಸ್ಸಾದಲ್ಲಿ ನಡೆಯುವ ರಾಷ್ಟ್ರಮಟ್ಟಕ್ಕೆ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ಈ ವಿದ್ಯಾರ್ಥಿಗಳಿಗೆ 12 ವಾಲಿಬಾಲ್ ಮತ್ತು 1 ನೆಟ್ ನೀಡಿದ ಬದುಕು ಕಟ್ಟೋಣ ಬನ್ನಿ ತಂಡ ನೀಡಿದೆ.

ಆಯ್ಕೆಯಾದ ಸುಮಾರು 14 ವಿದ್ಯಾರ್ಥಿಗಳನ್ನು ದತ್ತು ಪಡೆದುಕೊಂಡು ಬದುಕು ಕಟ್ಟೋಣ ಬನ್ನಿ ತಂಡ ತರಭೇತಿ ನೀಡುತ್ತಿದೆ.
ಮುಂದಿನ ಪಂದ್ಯಾಟದ ಎಲ್ಲ ಖರ್ಚು ವೆಚ್ಚವನ್ನು ಬದುಕು ಕಟ್ಟೋಣ ಬನ್ನಿ ತಂಡ ಭರಿಸಲಿದೆ.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ಧನ್ , ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ , ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು, ಬಂದಾರು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya
error: Content is protected !!