ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಅನ್ನುವ ಧ್ಯೇಯದೊಂದಿಗೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಗ್ರಾಮದ ದೇವಸ್ಥಾನ – ದೈವಸ್ಥಾನ ಪುಣ್ಯಕ್ಷೇತ್ರದಿಂದ ಸಂಗ್ರಹ ಮಾಡಿದ ಒಂದು ಹಿಡಿ ಮಣ್ಣನ್ನು ಬಳಂಜ ಅಟ್ಲಾಜೆಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಒಟ್ಟು ಸೇರಿಸಿ ಬೆಳ್ತಂಗಡಿಗೆ ಕಳುಹಿಸಿ ಕೊಡಲಾಯಿತು.

ಆ ಮಣ್ಣು ದೆಹಲಿಯಲ್ಲಿ ನಿರ್ಮಾಣವಾಗುವ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಉಪಯೋಗಿಸಲಾಗುತ್ತದೆ.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಉಪಾಧ್ಯಕ್ಷ ಯಶೋಧರ ಶೆಟ್ಟಿ, ಬಿಜೆಪಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಹೊಳ್ಳ, ಬಳಂಜ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ,ಪ್ರಮುಖರಾದ ಸತೀಶ್ ರೈ ಬಾರ್ದಡ್ಕ,ಪ್ರವೀಣ್ ಕುಮಾರ್ ಹೆಚ್‌.ಎಸ್,ಸಂತೋಷ್ ಕೋಟ್ಯಾನ್, ಹೇಮಂತ್ ಕುಮಾರ್ ಹಾಗೂ ಅಟ್ಲಾಜೆ ಕ್ರಿಕೆಟರ್ಸ್ ಉಪಸ್ಥಿತರಿದ್ದರು.

Related posts

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!