March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್, ಅಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ಹಾಗೂ ಗೌರವ ಸಲಹೆಗಾರ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಹಾಗೂ ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್, ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿ ಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ, ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ,ಮಹಮ್ಮದ್ ಆದರ್ಶ ನಗರ, ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.

Related posts

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya
error: Content is protected !!