July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್, ಅಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ಹಾಗೂ ಗೌರವ ಸಲಹೆಗಾರ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಹಾಗೂ ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್, ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿ ಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ, ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ,ಮಹಮ್ಮದ್ ಆದರ್ಶ ನಗರ, ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.

Related posts

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಇಂದಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಗುರಿಪಳ್ಳ ಅಂಬಡಬೆಟ್ಟು ತಾತ್ಕಾಲಿಕ ಸೇತುವೆ ಪುನರ್ ನಿರ್ಮಿಸಿ ಜನರ ಕಷ್ಟಕ್ಕೆ ಸ್ಪಂದಿಸಿದ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya
error: Content is protected !!