ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕತ ಗೃಹರಕ್ಷಕ ದಳದ ಜಯಾನಂದ ಲಾಯಿಲ ಹಾಗೂ ಅಗ್ನಿಶಾಮಕ ದಳದ ಉಸ್ಮಾನ್ ಗರ್ಡಾಡಿ ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪ್ರಮುಖರಾದ ಮಹಮ್ಮದಾಲಿ ಪುತ್ತೂರು, ಲೋಕೇಶ್ವರಿ ವಿನಯಚಂದ್ರ, ಶ್ರೀಮತಿ ನಮಿತಾ, ಜಯವಿಕ್ರಮ, ಹಸನಬ್ಬ ಚಾರ್ಮಾಡಿ, ಶ್ರೀಮತಿ ಉಷಾ ಶರತ್, ಚಿದಾನಂದ ಪೂಜಾರಿ ಎಲ್ದಡ್ಕ, ಸೆಬಾಸ್ಟಿಯನ್ ಕಳೆಂಜ, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment

error: Content is protected !!