September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1 ರಂದು ನಡೆಯಿತು.


ಕಳೆಂಜ ಗ್ರಾ.ಪಂ. ಸದಸ್ಯ ನಿತ್ಯಾನಂದ ರೈ ಸ್ವಚ್ಛತಾ ಹಿ ಸೇವಾ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ನಂತರ ಶಿಬರಾಜೆ, ಪಾದೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ ನಾರಾಯಣ, ಸದಸ್ಯರುಗಳಾದ ಜಯವರ್ಮ ಜೈನ್, ಸೆವ್ರಿನ್ ಲಕ್ಷ್ಮೀ ನಾರಾಯಣ, ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ. ಸೆಬಾಸ್ಟಿನ್, ಜೆಸಿಐ ಸದಸ್ಯರಾದ ಸಂತೋಷ್ ಜೈನ್, ಅಕ್ಷತ್ ರೈ, ಅರಣ್ಯ ಸಮಿತಿಯ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ಗ್ರಾ.ಪಂ. ಸದಸ್ಯೆ ಪ್ರೇಮಾ ಬಿ.ಎಸ್. ಕಳೆಂಜ ಸಿ.ಎ. ಬ್ಯಾಂಕ್ ನಿರ್ದೇಶಕ ರಾಜೇಶ್, ಸಂಜೀವಿನಿ ಕೃಷಿ ಸಖಿ ಸುಮಿತ್ರಾ, ಹೊನ್ನಪ್ಪ ಗೌಡ, ರಾಘವ ಗೌಡ ಬಲ್ಕಾಜೆ, ಧನುಷ್, ಧನ್ಯಾ, ಬಾಬು ರೈ, ನಾರಾಯಣ ಮಾರ್ತಾಡಿ, ಅಶ್ವಥ್, ಅಮೃತ್, ಮಕ್ಕಳು ಉಪಸ್ಥಿತರಿದ್ದರು.


ಅಕ್ಷತ್ ರೈ ಸಿಹಿತಿಂಡಿ ವಿತರಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರಿಯಾ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಅನ್ಸಿಲ್ಲಾ ವಂದಿಸಿದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ “ಕೆಸರು ಗದ್ದೆ- ಗ್ರಾಮ್ಯ ಗಮ್ಮತ್ತು” ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!