27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

ಇಳಂತಿಲ ಕ್ರಾಸ್, ಪೆದಮಲೆ, ನೇಜಿಕಾರು ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಅ.1 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಮತ್ತು ಸಿಬ್ಬಂದಿ ವರ್ಗ, ಇಳಂತಿಲ ಬ್ರಾಂಚ್ ಪೋಸ್ಟ್ ಮಾಸ್ಟರ್, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಎನ್ ಆರ್ ಎಲ್ ಎಂ ಒಕ್ಕೂಟದ ಸದಸ್ಯರು, ರಿಕ್ಷಾ ಚಾಲಕ ವೃಂದದವರು, ಆಯ್ದ ಸಂಘ ಸಂಸ್ಥೆ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!