25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

ಉಜಿರೆ : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆಯನ್ನು ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರವಿಕುಮಾರ್ ಇವರ ಅಧ್ಯಕ್ಷತೆಯಲ್ಲಿ ಉಜಿರೆ ಗ್ರಾಮ ಪಂಚಾಯತಿನ ಸುವರ್ಣ ಸೌಧ ಸಭಾಂಗಣದಲ್ಲಿ ಜರಗಿತು.

ಈ ಸಂದರ್ಭದಲ್ಲಿ, ಸ್ವತಂತ್ರ ಭಾರತದ 2ನೇ ಪ್ರಧಾನ ಮಂತ್ರಿಗಳಾದ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 119ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಸ್ವಚ್ಛತೆಯೇ ಸೇವೆ ಆಂದೋಲನದ ಪ್ರಯುಕ್ತ ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದವರು ಮಾಡಿರುವ ಬಟ್ಟೆ ಚೀಲಗಳನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಲಾಯಿತು.

ಗ್ರಾಮ ಪಂಚಾಯತ್ ಸದಸ್ಯರು,ಅಧ್ಯಕ್ಷರು ವರ್ತಕರ ಸಂಘ ಉಜಿರೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya
error: Content is protected !!