ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ: ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಿ ಶಾಲೆಯ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಹೇಮಾವತಿ ಸ್ವಾಗತಿಸಿ, ನಿರೀಕ್ಷ ನಿರೂಪಿಸಿದರು.

Leave a Comment

error: Content is protected !!