22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಉಜಿರೆ: ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಿ ಶಾಲೆಯ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಹೇಮಾವತಿ ಸ್ವಾಗತಿಸಿ, ನಿರೀಕ್ಷ ನಿರೂಪಿಸಿದರು.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!