27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

ತೆಂಕಕಾರಂದೂರು ಗ್ರಾಮದ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ, ಸ್ವಚ್ಚತಾ ಕಾರ್ಯಕ್ರಮ, ಹಾಗೂ ಐಸಿಡಿಎಸ್ ದಿನಾಚರಣೆಯನ್ನು ಆಚರಿಸಲಾಯಿತು.

ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಐಸಿಡಿಎಸ್ ದಿನಾಚರಣೆ ಹಾಗೂ ಸ್ವಚ್ಚತೆ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕರ್ತೆ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು. ಸಹಾಯಕಿ ಸುನಂದ ಸಹಕರಿಸಿದರು.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya
error: Content is protected !!