23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

ತೆಂಕಕಾರಂದೂರು ಗ್ರಾಮದ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ, ಸ್ವಚ್ಚತಾ ಕಾರ್ಯಕ್ರಮ, ಹಾಗೂ ಐಸಿಡಿಎಸ್ ದಿನಾಚರಣೆಯನ್ನು ಆಚರಿಸಲಾಯಿತು.

ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಐಸಿಡಿಎಸ್ ದಿನಾಚರಣೆ ಹಾಗೂ ಸ್ವಚ್ಚತೆ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕರ್ತೆ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು. ಸಹಾಯಕಿ ಸುನಂದ ಸಹಕರಿಸಿದರು.

Related posts

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya
error: Content is protected !!