April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ ಅಧ್ಯಕ್ಷ ಮೋಹನ್ , ಕಾರ್ಯದರ್ಶಿ ಅಕ್ಷಯ್ , ಯೋಗೀಶ್ ಜಾಲು, ಆನಂದ ಗೌಡ ಕಲ್ಕುಡಂಗೆ, ಕುಶಾಲಪ್ಪ ಗೌಡ ಸೂರ್ಯತ್ತಾವು, ರವಿ ಹೊಸಮನೆ, ಮೆಸ್ಕಾಂ ಸಿಬ್ಬಂದಿ ಹರೀಶ್ ಕುಮಾರ್, ರಾಜೇಶ್ ದೇವಸ್ಯಕೋಡಿ, ಆಟೋ ಚಾಲಕರಾದ ಡೀಗಯ್ಯ , ಡೀಗಯ್ಯ ಪವರಿಪಲ್ಲ, ಲೋಕೇಶ್ ಕಲ್ಕುಡಂಗೆ ಉಪಸ್ಥಿತರಿದ್ದರು.

Related posts

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya
error: Content is protected !!