23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ ಅಧ್ಯಕ್ಷ ಮೋಹನ್ , ಕಾರ್ಯದರ್ಶಿ ಅಕ್ಷಯ್ , ಯೋಗೀಶ್ ಜಾಲು, ಆನಂದ ಗೌಡ ಕಲ್ಕುಡಂಗೆ, ಕುಶಾಲಪ್ಪ ಗೌಡ ಸೂರ್ಯತ್ತಾವು, ರವಿ ಹೊಸಮನೆ, ಮೆಸ್ಕಾಂ ಸಿಬ್ಬಂದಿ ಹರೀಶ್ ಕುಮಾರ್, ರಾಜೇಶ್ ದೇವಸ್ಯಕೋಡಿ, ಆಟೋ ಚಾಲಕರಾದ ಡೀಗಯ್ಯ , ಡೀಗಯ್ಯ ಪವರಿಪಲ್ಲ, ಲೋಕೇಶ್ ಕಲ್ಕುಡಂಗೆ ಉಪಸ್ಥಿತರಿದ್ದರು.

Related posts

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!