24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿ ಖತೀಬರಾದ ಜನಾಬ್ ಅಶ್ರಫ್ ಫೈಝಿ ಅರ್ಕಾನ ದುವಾ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಎಚ್ ಮಹಮ್ಮದ್ ವೇಣೂರು, ಮಸೀದಿ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಿರೋಡಿ ,ಪಿಪಿ ಅಹ್ಮದ್ ಸಖಾಫಿ , ಮಾಜಿ ಅಧ್ಯಕ್ಷರುಗಳಾದ ಪಿಎ ಇಬ್ರಾಹಿಂ ಪೆರಿಂಜೆ ,ಪಿಎಸ್ ಜಲೀಲ್ , ಖಾಲಿದ್ ಪುಲಾಬೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಶುಭ ಹಾರೈಸಿದರು

ಜನಾಬ್ ದಾವೂದ್ ದಾರಿಮಿ,ಇಬ್ರಾಹಿಂ ದಾರಿಮಿ ,ಅಲ್ತಾಫ್ ಉಸ್ತಾದ್ ,ನಿಝಮ್ ಮರ್ಜ್ವೂಕಿ ಅಶ್ರಫ್ ಸಹಿದಿ ಉಪಸ್ಥಿತರಿದ್ದರು

ಮಸೀದಿ ಕಾರ್ಯದರ್ಶಿ ರಫೀಕ್ ಸ್ವಾಗತಿಸಿ ಕೋಶಾಧಿಕಾರಿ ಪಿಜೆ ಮಹಮೂದ್ ವಂದಿಸಿದರು

ಸಮಿತಿಯ ಪ್ರಮುಖರಾದ ನಝೀರ್ ಪೆರಿಂಜೆ ,ಇರ್ಪಾನ್ ಯು ಕೆ ,ಅಶ್ರಫ್ ಗಾಂಧಿನಗರ ,ಇದ್ರೀಸ್ ಪುಲಾಬೆ, ಅಶ್ರಫ್ ಕಿರೋಡಿ ,ಅಬ್ದು ಸಲಾಂ, ಸಹಕರಿಸಿದ್ದರು

ಬಳಿಕ ನಡೆದ ಇಶ್ಕೆ ಮದೀನಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಯು.ಕೆ , ಶರ್ಪುದ್ದೀನ್ ತಂಗಳ್ , ಕಿರೋಡಿ ಮಯ್ಯದ್ದಿ , ಸಾದಿಕ್ ಪೆರಿಂಜೆ,ಅಶ್ರಫ್ ಶಾಂತಿನಗರ ಮತ್ತು ತೀರ್ಪುಗಾರರಾದ ಗಪೂರ್ ಹನಫಿ , ಸಿನಾನ್ ಮೌಲವಿ ಉಪಸ್ಥಿತರಿದ್ದರು

Related posts

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!