23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿ ಖತೀಬರಾದ ಜನಾಬ್ ಅಶ್ರಫ್ ಫೈಝಿ ಅರ್ಕಾನ ದುವಾ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಎಚ್ ಮಹಮ್ಮದ್ ವೇಣೂರು, ಮಸೀದಿ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಿರೋಡಿ ,ಪಿಪಿ ಅಹ್ಮದ್ ಸಖಾಫಿ , ಮಾಜಿ ಅಧ್ಯಕ್ಷರುಗಳಾದ ಪಿಎ ಇಬ್ರಾಹಿಂ ಪೆರಿಂಜೆ ,ಪಿಎಸ್ ಜಲೀಲ್ , ಖಾಲಿದ್ ಪುಲಾಬೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಶುಭ ಹಾರೈಸಿದರು

ಜನಾಬ್ ದಾವೂದ್ ದಾರಿಮಿ,ಇಬ್ರಾಹಿಂ ದಾರಿಮಿ ,ಅಲ್ತಾಫ್ ಉಸ್ತಾದ್ ,ನಿಝಮ್ ಮರ್ಜ್ವೂಕಿ ಅಶ್ರಫ್ ಸಹಿದಿ ಉಪಸ್ಥಿತರಿದ್ದರು

ಮಸೀದಿ ಕಾರ್ಯದರ್ಶಿ ರಫೀಕ್ ಸ್ವಾಗತಿಸಿ ಕೋಶಾಧಿಕಾರಿ ಪಿಜೆ ಮಹಮೂದ್ ವಂದಿಸಿದರು

ಸಮಿತಿಯ ಪ್ರಮುಖರಾದ ನಝೀರ್ ಪೆರಿಂಜೆ ,ಇರ್ಪಾನ್ ಯು ಕೆ ,ಅಶ್ರಫ್ ಗಾಂಧಿನಗರ ,ಇದ್ರೀಸ್ ಪುಲಾಬೆ, ಅಶ್ರಫ್ ಕಿರೋಡಿ ,ಅಬ್ದು ಸಲಾಂ, ಸಹಕರಿಸಿದ್ದರು

ಬಳಿಕ ನಡೆದ ಇಶ್ಕೆ ಮದೀನಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಯು.ಕೆ , ಶರ್ಪುದ್ದೀನ್ ತಂಗಳ್ , ಕಿರೋಡಿ ಮಯ್ಯದ್ದಿ , ಸಾದಿಕ್ ಪೆರಿಂಜೆ,ಅಶ್ರಫ್ ಶಾಂತಿನಗರ ಮತ್ತು ತೀರ್ಪುಗಾರರಾದ ಗಪೂರ್ ಹನಫಿ , ಸಿನಾನ್ ಮೌಲವಿ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya
error: Content is protected !!