July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿ ಖತೀಬರಾದ ಜನಾಬ್ ಅಶ್ರಫ್ ಫೈಝಿ ಅರ್ಕಾನ ದುವಾ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಎಚ್ ಮಹಮ್ಮದ್ ವೇಣೂರು, ಮಸೀದಿ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಿರೋಡಿ ,ಪಿಪಿ ಅಹ್ಮದ್ ಸಖಾಫಿ , ಮಾಜಿ ಅಧ್ಯಕ್ಷರುಗಳಾದ ಪಿಎ ಇಬ್ರಾಹಿಂ ಪೆರಿಂಜೆ ,ಪಿಎಸ್ ಜಲೀಲ್ , ಖಾಲಿದ್ ಪುಲಾಬೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಶುಭ ಹಾರೈಸಿದರು

ಜನಾಬ್ ದಾವೂದ್ ದಾರಿಮಿ,ಇಬ್ರಾಹಿಂ ದಾರಿಮಿ ,ಅಲ್ತಾಫ್ ಉಸ್ತಾದ್ ,ನಿಝಮ್ ಮರ್ಜ್ವೂಕಿ ಅಶ್ರಫ್ ಸಹಿದಿ ಉಪಸ್ಥಿತರಿದ್ದರು

ಮಸೀದಿ ಕಾರ್ಯದರ್ಶಿ ರಫೀಕ್ ಸ್ವಾಗತಿಸಿ ಕೋಶಾಧಿಕಾರಿ ಪಿಜೆ ಮಹಮೂದ್ ವಂದಿಸಿದರು

ಸಮಿತಿಯ ಪ್ರಮುಖರಾದ ನಝೀರ್ ಪೆರಿಂಜೆ ,ಇರ್ಪಾನ್ ಯು ಕೆ ,ಅಶ್ರಫ್ ಗಾಂಧಿನಗರ ,ಇದ್ರೀಸ್ ಪುಲಾಬೆ, ಅಶ್ರಫ್ ಕಿರೋಡಿ ,ಅಬ್ದು ಸಲಾಂ, ಸಹಕರಿಸಿದ್ದರು

ಬಳಿಕ ನಡೆದ ಇಶ್ಕೆ ಮದೀನಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಯು.ಕೆ , ಶರ್ಪುದ್ದೀನ್ ತಂಗಳ್ , ಕಿರೋಡಿ ಮಯ್ಯದ್ದಿ , ಸಾದಿಕ್ ಪೆರಿಂಜೆ,ಅಶ್ರಫ್ ಶಾಂತಿನಗರ ಮತ್ತು ತೀರ್ಪುಗಾರರಾದ ಗಪೂರ್ ಹನಫಿ , ಸಿನಾನ್ ಮೌಲವಿ ಉಪಸ್ಥಿತರಿದ್ದರು

Related posts

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya
error: Content is protected !!