32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿ ಖತೀಬರಾದ ಜನಾಬ್ ಅಶ್ರಫ್ ಫೈಝಿ ಅರ್ಕಾನ ದುವಾ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಎಚ್ ಮಹಮ್ಮದ್ ವೇಣೂರು, ಮಸೀದಿ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಿರೋಡಿ ,ಪಿಪಿ ಅಹ್ಮದ್ ಸಖಾಫಿ , ಮಾಜಿ ಅಧ್ಯಕ್ಷರುಗಳಾದ ಪಿಎ ಇಬ್ರಾಹಿಂ ಪೆರಿಂಜೆ ,ಪಿಎಸ್ ಜಲೀಲ್ , ಖಾಲಿದ್ ಪುಲಾಬೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಶುಭ ಹಾರೈಸಿದರು

ಜನಾಬ್ ದಾವೂದ್ ದಾರಿಮಿ,ಇಬ್ರಾಹಿಂ ದಾರಿಮಿ ,ಅಲ್ತಾಫ್ ಉಸ್ತಾದ್ ,ನಿಝಮ್ ಮರ್ಜ್ವೂಕಿ ಅಶ್ರಫ್ ಸಹಿದಿ ಉಪಸ್ಥಿತರಿದ್ದರು

ಮಸೀದಿ ಕಾರ್ಯದರ್ಶಿ ರಫೀಕ್ ಸ್ವಾಗತಿಸಿ ಕೋಶಾಧಿಕಾರಿ ಪಿಜೆ ಮಹಮೂದ್ ವಂದಿಸಿದರು

ಸಮಿತಿಯ ಪ್ರಮುಖರಾದ ನಝೀರ್ ಪೆರಿಂಜೆ ,ಇರ್ಪಾನ್ ಯು ಕೆ ,ಅಶ್ರಫ್ ಗಾಂಧಿನಗರ ,ಇದ್ರೀಸ್ ಪುಲಾಬೆ, ಅಶ್ರಫ್ ಕಿರೋಡಿ ,ಅಬ್ದು ಸಲಾಂ, ಸಹಕರಿಸಿದ್ದರು

ಬಳಿಕ ನಡೆದ ಇಶ್ಕೆ ಮದೀನಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಯು.ಕೆ , ಶರ್ಪುದ್ದೀನ್ ತಂಗಳ್ , ಕಿರೋಡಿ ಮಯ್ಯದ್ದಿ , ಸಾದಿಕ್ ಪೆರಿಂಜೆ,ಅಶ್ರಫ್ ಶಾಂತಿನಗರ ಮತ್ತು ತೀರ್ಪುಗಾರರಾದ ಗಪೂರ್ ಹನಫಿ , ಸಿನಾನ್ ಮೌಲವಿ ಉಪಸ್ಥಿತರಿದ್ದರು

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya
error: Content is protected !!