22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆಯು ಇಂದು ನಡೆಯಿತು.

ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಬೆಳ್ತಂಗಡಿ ಡಿಸೆಂಬರ್ ನಲ್ಲಿ ಒರಿಸ್ಸಾದಲ್ಲಿ ನಡೆಯುವ ರಾಷ್ಟ್ರಮಟ್ಟಕ್ಕೆ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ಈ ವಿದ್ಯಾರ್ಥಿಗಳಿಗೆ 12 ವಾಲಿಬಾಲ್ ಮತ್ತು 1 ನೆಟ್ ನೀಡಿದ ಬದುಕು ಕಟ್ಟೋಣ ಬನ್ನಿ ತಂಡ ನೀಡಿದೆ.

ಆಯ್ಕೆಯಾದ ಸುಮಾರು 14 ವಿದ್ಯಾರ್ಥಿಗಳನ್ನು ದತ್ತು ಪಡೆದುಕೊಂಡು ಬದುಕು ಕಟ್ಟೋಣ ಬನ್ನಿ ತಂಡ ತರಭೇತಿ ನೀಡುತ್ತಿದೆ.
ಮುಂದಿನ ಪಂದ್ಯಾಟದ ಎಲ್ಲ ಖರ್ಚು ವೆಚ್ಚವನ್ನು ಬದುಕು ಕಟ್ಟೋಣ ಬನ್ನಿ ತಂಡ ಭರಿಸಲಿದೆ.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ಧನ್ , ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ , ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು, ಬಂದಾರು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya
error: Content is protected !!