24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್, ಅಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ಹಾಗೂ ಗೌರವ ಸಲಹೆಗಾರ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಹಾಗೂ ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್, ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿ ಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ, ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ,ಮಹಮ್ಮದ್ ಆದರ್ಶ ನಗರ, ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya
error: Content is protected !!