23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್, ಅಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ಹಾಗೂ ಗೌರವ ಸಲಹೆಗಾರ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಹಾಗೂ ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್, ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿ ಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ, ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ,ಮಹಮ್ಮದ್ ಆದರ್ಶ ನಗರ, ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.

Related posts

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!