22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕತ ಗೃಹರಕ್ಷಕ ದಳದ ಜಯಾನಂದ ಲಾಯಿಲ ಹಾಗೂ ಅಗ್ನಿಶಾಮಕ ದಳದ ಉಸ್ಮಾನ್ ಗರ್ಡಾಡಿ ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪ್ರಮುಖರಾದ ಮಹಮ್ಮದಾಲಿ ಪುತ್ತೂರು, ಲೋಕೇಶ್ವರಿ ವಿನಯಚಂದ್ರ, ಶ್ರೀಮತಿ ನಮಿತಾ, ಜಯವಿಕ್ರಮ, ಹಸನಬ್ಬ ಚಾರ್ಮಾಡಿ, ಶ್ರೀಮತಿ ಉಷಾ ಶರತ್, ಚಿದಾನಂದ ಪೂಜಾರಿ ಎಲ್ದಡ್ಕ, ಸೆಬಾಸ್ಟಿಯನ್ ಕಳೆಂಜ, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಆಟೋರಿಕ್ಷಾ ಕಾರ್ಮಿಕರ ಬದುಕು ಉಳಿಸಲು ದರ ಪರಿಷ್ಕರಣೆ ಅನಿವಾರ್ಯ: ಬಿ.ಎಂ.ಎಸ್

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya
error: Content is protected !!