24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕತ ಗೃಹರಕ್ಷಕ ದಳದ ಜಯಾನಂದ ಲಾಯಿಲ ಹಾಗೂ ಅಗ್ನಿಶಾಮಕ ದಳದ ಉಸ್ಮಾನ್ ಗರ್ಡಾಡಿ ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪ್ರಮುಖರಾದ ಮಹಮ್ಮದಾಲಿ ಪುತ್ತೂರು, ಲೋಕೇಶ್ವರಿ ವಿನಯಚಂದ್ರ, ಶ್ರೀಮತಿ ನಮಿತಾ, ಜಯವಿಕ್ರಮ, ಹಸನಬ್ಬ ಚಾರ್ಮಾಡಿ, ಶ್ರೀಮತಿ ಉಷಾ ಶರತ್, ಚಿದಾನಂದ ಪೂಜಾರಿ ಎಲ್ದಡ್ಕ, ಸೆಬಾಸ್ಟಿಯನ್ ಕಳೆಂಜ, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!