30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಮದ್ಯದ ಅಂಗಡಿ ಹೆಚ್ಚಿಸಿ, ಗಾಂಧಿ ಜಯಂತಿ ಆಚರಿಸಲು ಮುಂದಾದ ರಾಜ್ಯ ಸರಕಾರದ ನೈತಿಕತೆ ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆ ಉದ್ದೇಶಿಸಿ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ ಮದ್ಯದ ಅಂಗಡಿ ಹೆಚ್ಚಿಸುವ ಸರ್ಕಾರದ ತೀರ್ಮಾನಕ್ಕೆ ನಾಗರೀಕರು ಯಾವುದೇ ಕಾರಣಕ್ಕೂ ಒಪ್ಪುದಿಲ್ಲ ಮತ್ತು ಈ ಕೂಡಲೇ ಈ ತೀರ್ಮಾನವನ್ನು ಹಿಂಪಡೆದು ಗಾಂಧಿ ನಾಡಿನಲ್ಲಿ ಗಾಂಧಿ ತತ್ವ ಅನುಸರಿಸಬೇಕು ಎಂದು ಅಗ್ರಹಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಅಶ್ರಫ್ ಕಟ್ಟೆ, ಸ್ವಾಲಿ ಮದ್ದಡ್ಕ, ಬ್ಲಾಕ್ ನಾಯಕರು, ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Related posts

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya
error: Content is protected !!