April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮುಂಡಾಜೆ ಗ್ರಾಮದ ಶಾಂತಿವನ – ಗಾಂಧಿಕಟ್ಟೆಯಲ್ಲಿ ಗ್ರಾಮ ಪಂಚಾಯತ್ ಮುಂಡಾಜೆ , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಸಮುದಾಯ ದಳ ಮುಂಡಾಜೆ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಗಣೇಶ್ ಬಂಗೇರ, ಉಪಾಧ್ಯಕ್ಷ ಶ್ರೀಮತಿ ಸುಮಲತಾ , ದ ಕ ಜಿ ಪ ಮಾಜಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಫಾರ್ಮಸಿಸ್ಟ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷರಾದ ಸುಜಿತ್ ಭಿಡೆ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸದಸ್ಯರಾದ ವೆಂಕಟೇಶ್ವರ ಭಟ್ ಕಜೆ, ರೋಟರಿ ಸಮುದಾಯ ದಳದ ಅಧ್ಯಕ್ಷರಾದ ವಿಘ್ನೇಶ್ ಪ್ರಭು , ಊರಿನ ಗಣ್ಯರು , ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ,. ಕಾರ್ಯದರ್ಶಿ ಶ್ರೀಮತಿ ನಾಗವೇಣಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!