24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1 ರಂದು ನಡೆಯಿತು.


ಕಳೆಂಜ ಗ್ರಾ.ಪಂ. ಸದಸ್ಯ ನಿತ್ಯಾನಂದ ರೈ ಸ್ವಚ್ಛತಾ ಹಿ ಸೇವಾ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ನಂತರ ಶಿಬರಾಜೆ, ಪಾದೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ ನಾರಾಯಣ, ಸದಸ್ಯರುಗಳಾದ ಜಯವರ್ಮ ಜೈನ್, ಸೆವ್ರಿನ್ ಲಕ್ಷ್ಮೀ ನಾರಾಯಣ, ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ. ಸೆಬಾಸ್ಟಿನ್, ಜೆಸಿಐ ಸದಸ್ಯರಾದ ಸಂತೋಷ್ ಜೈನ್, ಅಕ್ಷತ್ ರೈ, ಅರಣ್ಯ ಸಮಿತಿಯ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ಗ್ರಾ.ಪಂ. ಸದಸ್ಯೆ ಪ್ರೇಮಾ ಬಿ.ಎಸ್. ಕಳೆಂಜ ಸಿ.ಎ. ಬ್ಯಾಂಕ್ ನಿರ್ದೇಶಕ ರಾಜೇಶ್, ಸಂಜೀವಿನಿ ಕೃಷಿ ಸಖಿ ಸುಮಿತ್ರಾ, ಹೊನ್ನಪ್ಪ ಗೌಡ, ರಾಘವ ಗೌಡ ಬಲ್ಕಾಜೆ, ಧನುಷ್, ಧನ್ಯಾ, ಬಾಬು ರೈ, ನಾರಾಯಣ ಮಾರ್ತಾಡಿ, ಅಶ್ವಥ್, ಅಮೃತ್, ಮಕ್ಕಳು ಉಪಸ್ಥಿತರಿದ್ದರು.


ಅಕ್ಷತ್ ರೈ ಸಿಹಿತಿಂಡಿ ವಿತರಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರಿಯಾ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಅನ್ಸಿಲ್ಲಾ ವಂದಿಸಿದರು.

Related posts

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya
error: Content is protected !!