ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿಗೆ ಪಾತ್ರವಾಗಿದೆ.

ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತಿಯಲ್ಲಿ ನಡೆದ “ಗಾಂಧೀ ಗ್ರಾಮ ಪುರಸ್ಕಾರ” ಸಮಾರಂಭದಲ್ಲಿ ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ.ಬಂಗೇರ ಹಾಗೂ ಪಿಡಿಒ ಆಶಾಲತಾ ಅವರು ‘ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023’ ಪ್ರಶಸ್ತಿಯನ್ನು ಪಡೆದುಕೊಂಡರು.

Related posts

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya
error: Content is protected !!