July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿಗೆ ಪಾತ್ರವಾಗಿದೆ.

ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತಿಯಲ್ಲಿ ನಡೆದ “ಗಾಂಧೀ ಗ್ರಾಮ ಪುರಸ್ಕಾರ” ಸಮಾರಂಭದಲ್ಲಿ ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ.ಬಂಗೇರ ಹಾಗೂ ಪಿಡಿಒ ಆಶಾಲತಾ ಅವರು ‘ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023’ ಪ್ರಶಸ್ತಿಯನ್ನು ಪಡೆದುಕೊಂಡರು.

Related posts

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!