24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ 8 ತಂಡಗಳ ಬಿಡ್ಡಿಂಗ್ ಮಾದರಿಯ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯು ಅಟ್ಲಾಜೆ ಕ್ರೀಡಾಂಗಣದಲ್ಲಿ ಅ.1 ರಂದು ನಡೆಯಿತು.

ಕ್ರೀಡಾಕೂಟ ಉದ್ಘಾಟನೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾ.ಪಂ ಅಧ್ಯಕ್ಷ ಶೋಭಾ ಕುಲಾಲ್, ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ,ಭಾರತ್ ಆಟೋ ಕಾರ್‍ಸ್ ನ ಉದ್ಯೋಗಿ ಪ್ರವೀಣ್ ಕುಮಾರ್ ಹೆಚ್.ಎಸ್,ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ ಹೇಮಂತ್,ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ್ ಕೊಂಗುಳ, ಪಂದ್ಯಾವಳಿ ಆಯೋಜಕರಾದ ಲತೇಶ್ ಪೆರಾಜೆ,ಪ್ರಣಾಮ್ ಶೆಟ್ಟಿ,ತಂಡದ ಮಾಲಕರಾದ ಅಶೋಕ್ ಪೆರಾಜೆ, ಆಂಚನ್ ಫ್ರೆಂಡ್ಸ್ – ಸಮಂತ್ ಆಂಚನ್,ಪೆರಾಜೆ ವಾರಿಯರ್ಸ್ – ಪ್ರಶಾಂತ್ ಪೆರಾಜೆ,ಜೆ.ಕೆ ಅಟ್ಯಾಕರ್ಸ್ ಬಳಂಜ – ಮುಸ್ತಫಾ ಬಳಂಜ, ಉಮಾಮಹೇಶ್ವರ ಬಳಂಜ- ನವೀನ್ ಪೂಜಾರಿ ಲಾಂತ್ಯಾರು, ಪಂಚಶ್ರೀ ಹೇವ – ಸುರೇಶ್ ಹೇವ, ದಿಮಿಸೋಲೆ ಬಳಂಜ – ಯಶೋಧರ ಶೆಟ್ಟಿ,ಶ್ರೀ ಮಾತ ನಾಲ್ಕೂರು – ಸನತ್ ನಾಲ್ಕೂರು,ಪಂಚದುರ್ಗ ಬಳಂಜ- ಸುಜಿತ್ ಬಳಂಜ ಉಪಸ್ಥಿತರಿದ್ದರು.

ಪ್ರಕಾಶ್ ಶೆಟ್ಟಿ ಕಾರ್ಯಕ್ರಮ‌ ನಿರೂಪಿಸಿದರು.ಪ್ರಸಾದ್ ದೇವಾಡಿಗ ವೀಕ್ಷಣಾ ವಿವರಣೆ ಮಾಡಿದರು.

Related posts

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya
error: Content is protected !!