25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.2ರಂದು ಆಚರಿಸಲಾಯಿತು.

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಗಣೇಶ್ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಂಚಾಯತ್ ಸದಸ್ಯರು, ಪಂ. ಅ. ಅಧಿಕಾರಿ ಗಾಯತ್ರಿ ಪಿ,. ಕಾರ್ಯದರ್ಶಿ ಶ್ರೀಮತಿ ನಾಗವೇಣಿ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya
error: Content is protected !!