25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.2ರಂದು ಆಚರಿಸಲಾಯಿತು.

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಗಣೇಶ್ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಂಚಾಯತ್ ಸದಸ್ಯರು, ಪಂ. ಅ. ಅಧಿಕಾರಿ ಗಾಯತ್ರಿ ಪಿ,. ಕಾರ್ಯದರ್ಶಿ ಶ್ರೀಮತಿ ನಾಗವೇಣಿ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya
error: Content is protected !!