23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

ಉಜಿರೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡೆಕೊಟ್ಟು-ಪಾಣ್ಯಾಲು ಕೊರಗರ ಕಾಲನಿಯಲ್ಲಿ ಸ್ವಚ್ಛತಾ ಅಭಿಯಾನದಡಿ ಶ್ರಮದಾನವನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡು, ಸ್ವಚ್ಛತಾ ಶ್ರಮದಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಬಳಿಕ, ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ರವಿಕುಮಾರ್‌, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್‌, ಸಹಾಯಕ ಲೆಕ್ಕಾಧಿಕಾರಿ ಗಣೇಶ್‌ ಪೂಜಾರಿ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ, ಕಾರ್ಯದರ್ಶಿ ಶ್ರವಣ್‌ ಕುಮಾರ್‌ ರವರು ಉಪಸ್ಥಿತರಿದ್ದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya
error: Content is protected !!