23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಉಜಿರೆ: ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಿ ಶಾಲೆಯ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಹೇಮಾವತಿ ಸ್ವಾಗತಿಸಿ, ನಿರೀಕ್ಷ ನಿರೂಪಿಸಿದರು.

Related posts

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!