ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ತೆಂಕಕಾರಂದೂರು ಗ್ರಾಮದ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ, ಸ್ವಚ್ಚತಾ ಕಾರ್ಯಕ್ರಮ, ಹಾಗೂ ಐಸಿಡಿಎಸ್ ದಿನಾಚರಣೆಯನ್ನು ಆಚರಿಸಲಾಯಿತು.

ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಐಸಿಡಿಎಸ್ ದಿನಾಚರಣೆ ಹಾಗೂ ಸ್ವಚ್ಚತೆ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕರ್ತೆ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು. ಸಹಾಯಕಿ ಸುನಂದ ಸಹಕರಿಸಿದರು.

Leave a Comment

error: Content is protected !!