25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ ಅಧ್ಯಕ್ಷ ಮೋಹನ್ , ಕಾರ್ಯದರ್ಶಿ ಅಕ್ಷಯ್ , ಯೋಗೀಶ್ ಜಾಲು, ಆನಂದ ಗೌಡ ಕಲ್ಕುಡಂಗೆ, ಕುಶಾಲಪ್ಪ ಗೌಡ ಸೂರ್ಯತ್ತಾವು, ರವಿ ಹೊಸಮನೆ, ಮೆಸ್ಕಾಂ ಸಿಬ್ಬಂದಿ ಹರೀಶ್ ಕುಮಾರ್, ರಾಜೇಶ್ ದೇವಸ್ಯಕೋಡಿ, ಆಟೋ ಚಾಲಕರಾದ ಡೀಗಯ್ಯ , ಡೀಗಯ್ಯ ಪವರಿಪಲ್ಲ, ಲೋಕೇಶ್ ಕಲ್ಕುಡಂಗೆ ಉಪಸ್ಥಿತರಿದ್ದರು.

Related posts

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya
error: Content is protected !!