September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ ಅಧ್ಯಕ್ಷ ಮೋಹನ್ , ಕಾರ್ಯದರ್ಶಿ ಅಕ್ಷಯ್ , ಯೋಗೀಶ್ ಜಾಲು, ಆನಂದ ಗೌಡ ಕಲ್ಕುಡಂಗೆ, ಕುಶಾಲಪ್ಪ ಗೌಡ ಸೂರ್ಯತ್ತಾವು, ರವಿ ಹೊಸಮನೆ, ಮೆಸ್ಕಾಂ ಸಿಬ್ಬಂದಿ ಹರೀಶ್ ಕುಮಾರ್, ರಾಜೇಶ್ ದೇವಸ್ಯಕೋಡಿ, ಆಟೋ ಚಾಲಕರಾದ ಡೀಗಯ್ಯ , ಡೀಗಯ್ಯ ಪವರಿಪಲ್ಲ, ಲೋಕೇಶ್ ಕಲ್ಕುಡಂಗೆ ಉಪಸ್ಥಿತರಿದ್ದರು.

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!