23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ ಅಧ್ಯಕ್ಷ ಮೋಹನ್ , ಕಾರ್ಯದರ್ಶಿ ಅಕ್ಷಯ್ , ಯೋಗೀಶ್ ಜಾಲು, ಆನಂದ ಗೌಡ ಕಲ್ಕುಡಂಗೆ, ಕುಶಾಲಪ್ಪ ಗೌಡ ಸೂರ್ಯತ್ತಾವು, ರವಿ ಹೊಸಮನೆ, ಮೆಸ್ಕಾಂ ಸಿಬ್ಬಂದಿ ಹರೀಶ್ ಕುಮಾರ್, ರಾಜೇಶ್ ದೇವಸ್ಯಕೋಡಿ, ಆಟೋ ಚಾಲಕರಾದ ಡೀಗಯ್ಯ , ಡೀಗಯ್ಯ ಪವರಿಪಲ್ಲ, ಲೋಕೇಶ್ ಕಲ್ಕುಡಂಗೆ ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya
error: Content is protected !!