23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿ ಖತೀಬರಾದ ಜನಾಬ್ ಅಶ್ರಫ್ ಫೈಝಿ ಅರ್ಕಾನ ದುವಾ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಎಚ್ ಮಹಮ್ಮದ್ ವೇಣೂರು, ಮಸೀದಿ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಿರೋಡಿ ,ಪಿಪಿ ಅಹ್ಮದ್ ಸಖಾಫಿ , ಮಾಜಿ ಅಧ್ಯಕ್ಷರುಗಳಾದ ಪಿಎ ಇಬ್ರಾಹಿಂ ಪೆರಿಂಜೆ ,ಪಿಎಸ್ ಜಲೀಲ್ , ಖಾಲಿದ್ ಪುಲಾಬೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಶುಭ ಹಾರೈಸಿದರು

ಜನಾಬ್ ದಾವೂದ್ ದಾರಿಮಿ,ಇಬ್ರಾಹಿಂ ದಾರಿಮಿ ,ಅಲ್ತಾಫ್ ಉಸ್ತಾದ್ ,ನಿಝಮ್ ಮರ್ಜ್ವೂಕಿ ಅಶ್ರಫ್ ಸಹಿದಿ ಉಪಸ್ಥಿತರಿದ್ದರು

ಮಸೀದಿ ಕಾರ್ಯದರ್ಶಿ ರಫೀಕ್ ಸ್ವಾಗತಿಸಿ ಕೋಶಾಧಿಕಾರಿ ಪಿಜೆ ಮಹಮೂದ್ ವಂದಿಸಿದರು

ಸಮಿತಿಯ ಪ್ರಮುಖರಾದ ನಝೀರ್ ಪೆರಿಂಜೆ ,ಇರ್ಪಾನ್ ಯು ಕೆ ,ಅಶ್ರಫ್ ಗಾಂಧಿನಗರ ,ಇದ್ರೀಸ್ ಪುಲಾಬೆ, ಅಶ್ರಫ್ ಕಿರೋಡಿ ,ಅಬ್ದು ಸಲಾಂ, ಸಹಕರಿಸಿದ್ದರು

ಬಳಿಕ ನಡೆದ ಇಶ್ಕೆ ಮದೀನಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಯು.ಕೆ , ಶರ್ಪುದ್ದೀನ್ ತಂಗಳ್ , ಕಿರೋಡಿ ಮಯ್ಯದ್ದಿ , ಸಾದಿಕ್ ಪೆರಿಂಜೆ,ಅಶ್ರಫ್ ಶಾಂತಿನಗರ ಮತ್ತು ತೀರ್ಪುಗಾರರಾದ ಗಪೂರ್ ಹನಫಿ , ಸಿನಾನ್ ಮೌಲವಿ ಉಪಸ್ಥಿತರಿದ್ದರು

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನೆ, ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya
error: Content is protected !!