24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿ ಖತೀಬರಾದ ಜನಾಬ್ ಅಶ್ರಫ್ ಫೈಝಿ ಅರ್ಕಾನ ದುವಾ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಎಚ್ ಮಹಮ್ಮದ್ ವೇಣೂರು, ಮಸೀದಿ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಿರೋಡಿ ,ಪಿಪಿ ಅಹ್ಮದ್ ಸಖಾಫಿ , ಮಾಜಿ ಅಧ್ಯಕ್ಷರುಗಳಾದ ಪಿಎ ಇಬ್ರಾಹಿಂ ಪೆರಿಂಜೆ ,ಪಿಎಸ್ ಜಲೀಲ್ , ಖಾಲಿದ್ ಪುಲಾಬೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಶುಭ ಹಾರೈಸಿದರು

ಜನಾಬ್ ದಾವೂದ್ ದಾರಿಮಿ,ಇಬ್ರಾಹಿಂ ದಾರಿಮಿ ,ಅಲ್ತಾಫ್ ಉಸ್ತಾದ್ ,ನಿಝಮ್ ಮರ್ಜ್ವೂಕಿ ಅಶ್ರಫ್ ಸಹಿದಿ ಉಪಸ್ಥಿತರಿದ್ದರು

ಮಸೀದಿ ಕಾರ್ಯದರ್ಶಿ ರಫೀಕ್ ಸ್ವಾಗತಿಸಿ ಕೋಶಾಧಿಕಾರಿ ಪಿಜೆ ಮಹಮೂದ್ ವಂದಿಸಿದರು

ಸಮಿತಿಯ ಪ್ರಮುಖರಾದ ನಝೀರ್ ಪೆರಿಂಜೆ ,ಇರ್ಪಾನ್ ಯು ಕೆ ,ಅಶ್ರಫ್ ಗಾಂಧಿನಗರ ,ಇದ್ರೀಸ್ ಪುಲಾಬೆ, ಅಶ್ರಫ್ ಕಿರೋಡಿ ,ಅಬ್ದು ಸಲಾಂ, ಸಹಕರಿಸಿದ್ದರು

ಬಳಿಕ ನಡೆದ ಇಶ್ಕೆ ಮದೀನಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಯು.ಕೆ , ಶರ್ಪುದ್ದೀನ್ ತಂಗಳ್ , ಕಿರೋಡಿ ಮಯ್ಯದ್ದಿ , ಸಾದಿಕ್ ಪೆರಿಂಜೆ,ಅಶ್ರಫ್ ಶಾಂತಿನಗರ ಮತ್ತು ತೀರ್ಪುಗಾರರಾದ ಗಪೂರ್ ಹನಫಿ , ಸಿನಾನ್ ಮೌಲವಿ ಉಪಸ್ಥಿತರಿದ್ದರು

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya
error: Content is protected !!