32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು.

ಮಸೀದಿ ಖತೀಬರಾದ ಜನಾಬ್ ಅಶ್ರಫ್ ಫೈಝಿ ಅರ್ಕಾನ ದುವಾ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಎಚ್ ಮಹಮ್ಮದ್ ವೇಣೂರು, ಮಸೀದಿ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಿರೋಡಿ ,ಪಿಪಿ ಅಹ್ಮದ್ ಸಖಾಫಿ , ಮಾಜಿ ಅಧ್ಯಕ್ಷರುಗಳಾದ ಪಿಎ ಇಬ್ರಾಹಿಂ ಪೆರಿಂಜೆ ,ಪಿಎಸ್ ಜಲೀಲ್ , ಖಾಲಿದ್ ಪುಲಾಬೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಶುಭ ಹಾರೈಸಿದರು

ಜನಾಬ್ ದಾವೂದ್ ದಾರಿಮಿ,ಇಬ್ರಾಹಿಂ ದಾರಿಮಿ ,ಅಲ್ತಾಫ್ ಉಸ್ತಾದ್ ,ನಿಝಮ್ ಮರ್ಜ್ವೂಕಿ ಅಶ್ರಫ್ ಸಹಿದಿ ಉಪಸ್ಥಿತರಿದ್ದರು

ಮಸೀದಿ ಕಾರ್ಯದರ್ಶಿ ರಫೀಕ್ ಸ್ವಾಗತಿಸಿ ಕೋಶಾಧಿಕಾರಿ ಪಿಜೆ ಮಹಮೂದ್ ವಂದಿಸಿದರು

ಸಮಿತಿಯ ಪ್ರಮುಖರಾದ ನಝೀರ್ ಪೆರಿಂಜೆ ,ಇರ್ಪಾನ್ ಯು ಕೆ ,ಅಶ್ರಫ್ ಗಾಂಧಿನಗರ ,ಇದ್ರೀಸ್ ಪುಲಾಬೆ, ಅಶ್ರಫ್ ಕಿರೋಡಿ ,ಅಬ್ದು ಸಲಾಂ, ಸಹಕರಿಸಿದ್ದರು

ಬಳಿಕ ನಡೆದ ಇಶ್ಕೆ ಮದೀನಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಯು.ಕೆ , ಶರ್ಪುದ್ದೀನ್ ತಂಗಳ್ , ಕಿರೋಡಿ ಮಯ್ಯದ್ದಿ , ಸಾದಿಕ್ ಪೆರಿಂಜೆ,ಅಶ್ರಫ್ ಶಾಂತಿನಗರ ಮತ್ತು ತೀರ್ಪುಗಾರರಾದ ಗಪೂರ್ ಹನಫಿ , ಸಿನಾನ್ ಮೌಲವಿ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya
error: Content is protected !!