April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಅನ್ನುವ ಧ್ಯೇಯದೊಂದಿಗೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಗ್ರಾಮದ ದೇವಸ್ಥಾನ – ದೈವಸ್ಥಾನ ಪುಣ್ಯಕ್ಷೇತ್ರದಿಂದ ಸಂಗ್ರಹ ಮಾಡಿದ ಒಂದು ಹಿಡಿ ಮಣ್ಣನ್ನು ಬಳಂಜ ಅಟ್ಲಾಜೆಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಒಟ್ಟು ಸೇರಿಸಿ ಬೆಳ್ತಂಗಡಿಗೆ ಕಳುಹಿಸಿ ಕೊಡಲಾಯಿತು.

ಆ ಮಣ್ಣು ದೆಹಲಿಯಲ್ಲಿ ನಿರ್ಮಾಣವಾಗುವ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಉಪಯೋಗಿಸಲಾಗುತ್ತದೆ.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಉಪಾಧ್ಯಕ್ಷ ಯಶೋಧರ ಶೆಟ್ಟಿ, ಬಿಜೆಪಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಹೊಳ್ಳ, ಬಳಂಜ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ,ಪ್ರಮುಖರಾದ ಸತೀಶ್ ರೈ ಬಾರ್ದಡ್ಕ,ಪ್ರವೀಣ್ ಕುಮಾರ್ ಹೆಚ್‌.ಎಸ್,ಸಂತೋಷ್ ಕೋಟ್ಯಾನ್, ಹೇಮಂತ್ ಕುಮಾರ್ ಹಾಗೂ ಅಟ್ಲಾಜೆ ಕ್ರಿಕೆಟರ್ಸ್ ಉಪಸ್ಥಿತರಿದ್ದರು.

Related posts

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya
error: Content is protected !!