25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಅನ್ನುವ ಧ್ಯೇಯದೊಂದಿಗೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಗ್ರಾಮದ ದೇವಸ್ಥಾನ – ದೈವಸ್ಥಾನ ಪುಣ್ಯಕ್ಷೇತ್ರದಿಂದ ಸಂಗ್ರಹ ಮಾಡಿದ ಒಂದು ಹಿಡಿ ಮಣ್ಣನ್ನು ಬಳಂಜ ಅಟ್ಲಾಜೆಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಒಟ್ಟು ಸೇರಿಸಿ ಬೆಳ್ತಂಗಡಿಗೆ ಕಳುಹಿಸಿ ಕೊಡಲಾಯಿತು.

ಆ ಮಣ್ಣು ದೆಹಲಿಯಲ್ಲಿ ನಿರ್ಮಾಣವಾಗುವ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಉಪಯೋಗಿಸಲಾಗುತ್ತದೆ.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಉಪಾಧ್ಯಕ್ಷ ಯಶೋಧರ ಶೆಟ್ಟಿ, ಬಿಜೆಪಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಹೊಳ್ಳ, ಬಳಂಜ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ,ಪ್ರಮುಖರಾದ ಸತೀಶ್ ರೈ ಬಾರ್ದಡ್ಕ,ಪ್ರವೀಣ್ ಕುಮಾರ್ ಹೆಚ್‌.ಎಸ್,ಸಂತೋಷ್ ಕೋಟ್ಯಾನ್, ಹೇಮಂತ್ ಕುಮಾರ್ ಹಾಗೂ ಅಟ್ಲಾಜೆ ಕ್ರಿಕೆಟರ್ಸ್ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya
error: Content is protected !!