25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್, ಅಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ಹಾಗೂ ಗೌರವ ಸಲಹೆಗಾರ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಹಾಗೂ ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್, ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿ ಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ, ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ,ಮಹಮ್ಮದ್ ಆದರ್ಶ ನಗರ, ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya
error: Content is protected !!