July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ನರ್ಸಿಂಗ್ ಸೂಪರ್ಡೆಂಟ್ ಸಿಸ್ಟರ್ ಜಸ್, ಬೆಳ್ತಂಗಡಿ ಆರೋಗ್ಯ ಅಧಿಕಾರಿ ಕಚೇರಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಅಜಯ್, ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ , ಗೌರವ ಸಲಹೆಗಾರರದ ರೋಷನ್, ಸಂಘಟನೆಯ ಸದಸ್ಯರುಗಳಾದ ಬಾಲಕೃಷ್ಣ, ಸಂದೇಶ್, ಸಂತೋಷ್, ಗಣೇಶ್, ಸಂಪತ್ ಉಪಸ್ಥಿತರಿದ್ದರು.

Related posts

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya
error: Content is protected !!