July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ, ಗೌರವ ಸಲಹೆಗಾರರದ ರೋಷನ್, ಸಂಘಟನೆಯ ಸದಸ್ಯರುಗಳು ಹಾಗೂ ಮಿಸ್ಟರ್ ಮದುವೆ ತುಳು ಚಲನಚಿತ್ರ ತಂಡ ಕೂಡ ಭಾಗವಹಿಸಿದ್ದರು.

Related posts

ಪಡಂಗಡಿ ಗ್ರಾ.ಪಂ.ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya
error: Content is protected !!